ಕಣ್ಣ ಮುಚ್ಚೆ ಕಾಡಿಗೋಡೆ
ಉದ್ದಿನ ಮೂಟೆ ಉರುಳೆ ಹೋಯಿತು
ನಮ್ಮಯ ಹಕ್ಕಿ ಬಿಟ್ಟೆ ಬಿಟ್ಟೆ
ನಿಮ್ಮಯ ಹಕ್ಕಿ ಹಿಡಿದುಕೊಳ್ಳಿ
’ಉದಯರಾಗ’ - ಪಂಜೆ ಮಂಗೇಶರಾಯರು ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಮೂಡಣ ರಂಗಸ್ಥಳದಲಿ ನೆತ್ತರು ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು...
No comments:
Post a Comment